ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳಿಗೆ ಬಿಜೆಪಿ ಅಧ್ಯಕ್ಷನನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶುರುವಾಗಿದೆ, ಬೂತ್ ಮಟ್ಟದ ಅಧ್ಯಕ್ಷರನ್ನು ಆರಿಸಲಾಗಿದೆ, ಮುಂದೆ ಮಂಡಲ ಮತ್ತು ಜಿಲ್ಲಾಧ್ಯಕ್ಷರ ಆಯ್ಕೆ ನಡೆಯಲಿದೆ, ಅದಾದ ಮೇಲೆ ರಾಜ್ಯಗಳ ಘಟಕಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು, ಈ ಚುನಾವಣೆಗಳಿಗೆ ತನ್ನನ್ನು ಕೇರಳ ಮತ್ತು ಶಿವರಾಜ್ಸಿಂಗ್ ಚೌಹಾನ್ರನ್ನು ಕರ್ನಾಟಕದ ಉಸ್ತುವಾರಿಗಳಾಗಿ ನೇಮಿಸಲಾಗಿದೆ ಎಂದು ಜೋಶಿ ಹೇಳಿದರು.