ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕಿದೆ, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕಿದೆ, ಭಾರತದ ವಿಶ್ವದ 3 ನೇ ಅತಿದೊಡ್ಡ ಎಕಾನಮಿಯಾಗುವುದನ್ನು ನೋಡಬೇಕಿದೆ ಮತ್ತು ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಬೇಕಿದೆ ಎಂದು ಯತ್ನಾಳ್ ಹೇಳಿದರು.