ಬಸನಗೌಡ ಪಾಟೀಲ್ ಯತ್ನಾಳ್

0 seconds of 1 minute, 30 secondsVolume 0%
Press shift question mark to access a list of keyboard shortcuts
00:00
01:30
01:30
 

ಚುನಾವಣೆಗಳಲ್ಲಿ ಗೆದ್ದಾಗ ಎಲ್ಲ ಶ್ರೇಯಸ್ಸನ್ನು ಬಾಚಿಕೊಳ್ಳುವ ಯಡಿಯೂರಪ್ಪ ಮತ್ತು ವಿಜಯೇಂದ್ರ ಪಕ್ಷ ಸೋತಾಗಲೂ ಹೊಣೆ ಹೊತ್ತುಕೊಳ್ಳಬೇಕು, ಚುನಾವಣೆಯಲ್ಲಿ ಗೆದ್ದಾಗ ಯಾವುದಾದರೂ ಮೀಡಿಯಾ ಯತ್ನಾಳ್ ಪ್ರಯತ್ನಗಳಿಂದ ಗೆದ್ದಿತು ಅಂತ ಹೇಳುತ್ತದೆಯೇ? ಗೆದ್ದಾಗ ಮಾತ್ರ ಧೀಮಂತ ನಾಯಕ ಅಂತ ಹೊಗಳಿಸಿಕೊಳ್ಳುವುದರಲ್ಲಿ ಅರ್ಥವಿಲ್ಲ ಎಂದು ಯತ್ನಾಳ್ ಹೇಳಿದರು.