ಡಾ ಕೆ ಸುಧಾಕರ್, ಬಿಜೆಪಿ ನಾಯಕ

ಸರ್ಕಾರವನ್ನು ಲೂಟಿ ಮಾಡಿದವರೇ ನಿರ್ಭಯದಿಂದ ಓಡುತ್ತಿರಬೇಕಾದರೆ ಏನೂ ಮಾಡದ ನಾವು ಯಾರಿಗ್ಯಾಕೆ ಹೆದರಬೇಕು ಎಂದು ಹೇಳಿದರು. ನಾವು ಜನರ ಬಳಿಗೆ ಹೋಗೋಣ, ಸರ್ಕಾರವೆಸಗಿರುವ ಪ್ರಮಾದಗಳನ್ನು ಅವರಿಗೆ ತಿಳಿಸಿ ಕಾಂಗ್ರೆಸ್ ಅದನ್ನು ಕಿತ್ತೊಗೆಯೋಣ ಅಂತ ಸುಧಾಕರ್ ಹೇಳಿದರು. ಲಭ್ಯವಿರುವ ಮಾಹಿತಿಯೊಂದರ ಪ್ರಕಾರ ಸುಧಾಕರ್ ಬೆಂಬಲಿಗರ ಸಂಖ್ಯೆಯೂ ಕ್ಷೀಣಿಸುತ್ತಿದೆ.