ಪ್ರತಾಪ್ ಸಿಂಹ ಕಚೇರಿ ಎದರು ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮಾ
ಎಂ ಲಕ್ಷ್ಮಣ ಅವರು ಇಂದು (ಸೆ.06) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆಯ ದಾಖಲೆ ಹಿಡಿದು ಹುಣಸೂರು ಮುಖ್ಯರಸ್ತೆಯಲ್ಲಿರುವ ಸಂಸದ ಪ್ರತಾಪ್ ಸಿಂಹ ಅವರ ಜಲದರ್ಶಿನಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಬಂದೋಬಸ್ತ್ಗೆ ಇದ್ದ ಪೊಲೀಸರು ಎಂ. ಲಕ್ಷ್ಮಣ ಅವರನ್ನು ತಡೆದಿದ್ದಾರೆ.