ಆರ್ ಅಶೋಕ ಸುದ್ದಿಗೋಷ್ಠಿ

ವಿಧಾನಸಭಾ ಚುನಾವಣೆಗೆ ಮೊದಲ ಮಂಡ್ಯದಲ್ಲಿ ಪ್ರಚಾರ ಮಾಡುತ್ತಿದ್ದ ಶಿವಕುಮಾರ್ ಅಲ್ಲಿನ ಜನತೆಗೆ, ಹಿಂದೆ ನೀವು ದೇವೇಗೌಡ ಮತ್ತು ಕುಮಾರಸ್ವಾಮಿಯವರಿಗೆ ಅಧಿಕಾರ ನೀಡಿದ ಹಾಗೆ ತನಗೂ ಅಧಿಕಾರ ಕೊಡಿ ಅಂತ ಅಂಗಲಾಚುತ್ತಿದ್ದರು, ಈಗ ಚುನಾಯಿತ ಶಾಸಕರ ಮುಂದೆ ತನಗೆ ಪೆನ್ನು ಕೊಡಿ ಅಂತ ಅವಲತ್ತುಕೊಳ್ಳುತ್ತಿದ್ದಾರೆ ಎಂದು ಅರ್ ಅಶೋಕ ಹೇಳಿದರು.