ಶಿವಕುಮಾರ್ ರಾಷ್ಟ್ರದ ನಂಬರ್ ವನ್ ಕೃಷಿಕ ಅನಿಸಿಕೊಂಡಿದ್ದಾರೆ, ಅವರು ಭತ್ತ ನಾಟಿ ಮಾಡಿದರೆ ಬಂಗಾರದ ಅಕ್ಕಿ ಸಿಗುತ್ತದೆ, ರಾಗಿ ಬಿತ್ತಿದರೆ ಚಿನ್ನದ ರಾಗಿ ಬೆಳೆಯುತ್ತದೆ, ಹಾಗೆಯೇ, ಕಬ್ಬು ನಾಟಿ ಹೊನ್ನಿನ ಕಬ್ಬು ತೆಗೆಯುತ್ತಾರೆ ಎಂದು ನಗುತ್ತಾ ಅಶ್ವಥ್ ನಾರಾಯಣ ಹೇಳಿದಾಗ, ಅವರ ಬಲಭಾಗದಲ್ಲಿದ್ದ ಆರ್ ಅಶೋಕ ಮತ್ತು ಎಡಕ್ಕಿದ್ದ ಎನ್ ರವಿಕುಮಾರ್ ಕೂಡ ನಗುತ್ತಿದ್ದರು.