ಹಿಂದಿನ ಬಿಜೆಪಿ ಸರ್ಕಾರ ಎಕ್ಸ್ ಪ್ರೆಸ್ ವೇಯನ್ನು ನಿರ್ಲಕ್ಷಿಸಿದ ಕಾರಣ ಕಾಂಗ್ರೆಸ್ ಸರ್ಕಾರ ದೋಷಗಳನ್ನು ಸರಿ ಮಾಡಬೇಕಾಗಿ ಬಂದಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು,