Mysuru: ರಾಜ್ಯ ಸರ್ಕಾರಿ ನೌಕರರಿಂದ ಸಂಗ್ರಹಿಸಿದ 65 ಸಾವಿರ ಕೋಟಿ ಎಲ್ಲೋಯ್ತು?

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಅಲ್ಲಿ ಎನ್ ಪಿ ಎಸ್ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.