ಈಗ ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ ಅಂತ ಮತ್ತೇ ಅದೇ ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಎಂದ ಸಿದ್ದರಾಮಯ್ಯ, ನಮ್ಮ ಮೇಲೆ ನಿಮಗೆ ವಿಶ್ವಾಸವಿರಲಿ, ಯಾವ ಕಾರಣಕ್ಕೂ ಸರ್ಕಾರದ ಅವಧಿ ಮುಗಿಯುವವರೆಗೆ ಅವುಗಳನ್ನು ನಿಲ್ಲಿಸಲ್ಲ ಮತ್ತು ಮುಂದಿನ ಅವಧಿಗೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿರುವುದರಿಂದ ಅ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದರು