ಸಚಿವನಿಗೆ ಕೆಲ ಅಭಿಮಾನಿಗಳ ಜೊತೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಸಹ ಹಬ್ಬದ ಶುಭಾಷಯಗಳನ್ನು ಹೇಳಿದರು. ಈ ಬಾರಿ ರಂಜಾನ್ ಹಬ್ಬ ಕಡು ಬೇಸಿಗೆಯಲ್ಲಿ ಬಂದಿರುವುದರಿಂದ ಈದ್ಗಾ ಮೈದಾನದಲ್ಲಿ ಜನ ನೆರಳಿರುವ ಕಡೆ ಸೇರಲು ಪ್ರಯತ್ನಿಸುತ್ತಿದ್ದಿದ್ದು ಸಾಮಾನ್ಯ ದೃಶ್ಯವಾಗಿತ್ತು