ನಿರಂಜನ ಹಿರೇಮಠ ಸುದ್ದಿಗೋಷ್ಟಿ

ಜೋಶಿ ಅವರ ಉಪಕಾರ ಬಹಳ ದೊಡ್ಡದು, ಅವರೇ ತನ್ನ ನೆರವಿಗೆ ನಿಲ್ಲಬೇಕು ಅಂತ ಹೇಳಿದ್ದೂ ಇದೆ, ನಂತರ ತಮ್ಮ ಪಕ್ಷದ ಮುಖಂಡರು ಸಹ ತನ್ನನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ, ಬೇರೆ ಬೇರೆ, ಪಕ್ಷಗಳ ನಾಯಕರು ಸಹ ಭೇಟಿಯಾಗಿದ್ದಾರೆ, ಆದರೆ 5 ವರ್ಷಗಳಿಗೊಮ್ಮೆ ನಡೆಯುವ ಚುನಾವಣೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತನ್ನ ಜವಾಬ್ದಾರಿ ನಿಭಾಯಿಸುತ್ತಿರುವುದಾಗಿ ನಿರಂಜನ್ ಹೇಳಿದರು.