ತಮ್ಮ ಸರ್ಕಾರ ನುಡಿದಂತೆ ನಡೆದಿರುವುದರಿಂದ ಅದರ ಮೇಲೆ ಜನರಿಗೆ ವಿಶ್ವಾಸ ಬಂದಿದೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೆಲ್ಲ ನಿಸ್ಸಂದೇಹವಾಗಿ ಕಾಂಗ್ರೆಸ್ ಪರ ಮತ ಚಲಾಯಿಸಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು. ಹಳೆಯ ನೀರು ಹೊಲಸಾಗಿರುವುದರಿಂದ ಜನ ಹೊಸ ನೀರಿಗಾಗಿ ತವಕಿಸುತ್ತಿದ್ದಾರೆ ಎಂದು ಅವರು ಹೇಳಿದರು.