ವೈಯಕ್ತಿಕ ಕ್ಯಾರೆಕ್ಟರ್ ಬಗ್ಗೆ ತಾನು ಯಾವತ್ತೂ ಮಾತಾಡಲ್ಲ, ಉತ್ತಮ ಸಂಸ್ಕಾರದಲ್ಲಿ ಬೆಳೆದು ಗೌರವಾನ್ವಿತ ಅನಿಸಿಕೊಂಡಿದ್ದೇನೆ, ಕುಮಾರಸ್ವಾಮಿ ತಮ್ಮ ಮನೆಗೆ ಲೇಟಾಗಿ ಹೋಗುತ್ತಿದ್ದರಂತೆ, ಅದಕ್ಕೆ ಕಾರಣ ತಾನಾ? ಮನೆಗೆ ಲೇಟಾಗಿ ಹೋಗಿದ್ದರೆ ಅದಕ್ಕೆ ಅವರ ಕಾರಣ, ಯಾಕೆ ಲೇಟಾಗುತಿತ್ತು ಅಂತ ಅವರೇ ಹೇಳಬೇಕು ಎಂದು ಚಲುವರಾಯಸ್ವಾಮಿ ಹೇಳಿದರು.