ಇದನ್ನು ಗಮನಿಸಿದ ಸಿದ್ದರಾಮಯ್ಯ ಕೂಡಲೇ ಕಾರ್ಯೋನ್ಮುಖರಾಗಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಮಾತಾಡಿ ಮರುದಿನದಿಂದಲೇ ಯೋಗೇಶ್ ಶಾಲೆಗೆ ಹಾಜರಾಗುವಂತೆ ಮಾಡಿದ್ದಾರೆ. ಮುಖ್ಯಮಂತ್ರಿಗೆ ಟ್ವೀಟ್ ಮಾಡಿದ ಯುವಕ ವಿಡಿಯೋದಲ್ಲಿ ಮಾತಾಡುತ್ತಿರುವುದನ್ನು ನೋಡಬಹುದು. ತಮ್ಮ ಟ್ವೀಟ್ ಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಕಚೇರಿಯ ಆಧಿಕಾರಿಗಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಿದ್ದಾರೆ.