ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆದಿದೆ, ಅದರೆ ಹೈಕಮಾಂಡ್ ಅದನ್ನೂ ಮುಂದೂಡಿದೆ. ಕೆಎನ್ ರಾಜಣ್ಣ ಮತ್ತು ಸತೀಶ್ ಜಾರಕಿಹೊಳಿ ಜವಾಬ್ದಾರಿವಹಿಸಿಕೊಳ್ಳಲು ತೋರುತ್ತಿರುವ ಉತ್ಸುಕತೆ ಬಗ್ಗೆ ಶಿವಕುಮಾರ್ ಅವರನ್ನು ಕೇಳಿದಾಗ, ರಾಜಕಾರಣವನ್ನು ಮಾಧ್ಯಮಗಳ ಮುಂದೆ ಮಾಡಲಾಗಲ್ಲ ಎಂದರು.