ಹೆಚ್ ಡಿ ಕುಮಾರಸ್ವಾಮಿ

ಅವರೇ ಪಂಚಾಯಿತಿ ಸದಸ್ಯನಾಗಿ ಕೆಲಸ ಮಾಡುವ ಹಾಗಿದ್ದರೆ ಪಂಚಾಯಿತಿಗಳು ಮತ್ತು ಸದಸ್ಯರು ಯಾಕೆ ಬೇಕು? ಎಂದು ಕೇಳಿದರು. ಡಿಕೆ ಸಹೋದರರು ಆಡುವ ಮಾತಿಗೆ ಮತ್ತು ನಡವಳಿಕೆ ನಡುವೆ ಅಜಗಜಾಂತರ ವ್ಯತ್ಯಾಸವಿದೆ, ಅವರು ಹೇಳಿದ್ದನ್ನು ನಂಬುವ ಅವಶ್ಯಕತೆಯಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.