ರಾಜ್ಯಕ್ಕೆ ಸಿಗುತ್ತಿರುವ ಅನುದಾನಗಳ ಬಗ್ಗೆ ಸುರೇಶ್ ಗ್ರಹಿಕೆ ಸಂಪೂರ್ಣ ತಪ್ಪು, ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದ 2004-2014 ರ ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ಸಿಕ್ಕ ಅನುದಾನ ಕೇವಲ 60,000 ಕೋಟಿ ರೂ. ಮಾತ್ರ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಹತ್ತ ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ 2,36,000 ಕೋಟಿ ರೂ. ಅನುದಾನ ಸಿಕ್ಕಿದೆ ಎಂದು ವಿಜಯೇಂದ್ರ ಹೇಳಿದರು.