ಸಂಸದ ಡಿಕೆ ಸುರೇಶ್

ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯುವ ಇಂಗಿತವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಅವರನ್ನು ರಾಜಕೀಯವಾಗಿ ಸದೆಬಡಿಯುವ ಹುನ್ನಾರ ಡಿಕೆ ಸಹೋದರರಿಗಿರುವುದು ಕನ್ನಡಿಗರಿಗೆ ಗೊತ್ತಿರದ ವಿಚಾರವೇನಲ್ಲ. ಹಾಗಾಗಿ, ಕುಮಾರಸ್ವಾಮಿ ಬೆಂಗಳೂರು ಉತ್ತರದಿಂದ ಸ್ಪರ್ಧಿಸಿದರೆ ಅವರು ಎದುರಾಳಿ ನಿಸ್ಸಂದೇಹವಾಗಿ ಸುರೇಶ್ ಆಗಲಿದ್ದಾರೆ.