ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯುವ ಇಂಗಿತವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಅವರನ್ನು ರಾಜಕೀಯವಾಗಿ ಸದೆಬಡಿಯುವ ಹುನ್ನಾರ ಡಿಕೆ ಸಹೋದರರಿಗಿರುವುದು ಕನ್ನಡಿಗರಿಗೆ ಗೊತ್ತಿರದ ವಿಚಾರವೇನಲ್ಲ. ಹಾಗಾಗಿ, ಕುಮಾರಸ್ವಾಮಿ ಬೆಂಗಳೂರು ಉತ್ತರದಿಂದ ಸ್ಪರ್ಧಿಸಿದರೆ ಅವರು ಎದುರಾಳಿ ನಿಸ್ಸಂದೇಹವಾಗಿ ಸುರೇಶ್ ಆಗಲಿದ್ದಾರೆ.