ಜನ ಒತ್ತುವರಿಗಳಿಂದ ತಮಗಾಗುತ್ತಿರುವ ನಾಗರಿಕ ಸಮಸ್ಯೆಗಳನ್ನು ಪದೇಪದೆ ಹೇಳಿಕೊಂಡ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜನರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದೆ.