ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಫಲಿತಾಂಶ ತಮ್ಮ ಅನುಕೂಲಕ್ಕೆ ತಕ್ಕಂತೆ ಬರಲಾರದು ಎಂದೆನಿಸಿದ್ದರಿಂದ ಪ್ರಜ್ವಲ್ ವಾಪಸ್ಸು ಬಂದು ಸರೆಂಡರ್ ಆಗಿದ್ದಾರೆ, ಒಂದು ಪಕ್ಷ ಪ್ರಜ್ವಲ್ ಸೋತರೆ ಅವರ ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ಆಟೋಮ್ಯಾಟಿಕ್ ಆಗಿ ರದ್ದಾಗುತ್ತದೆ, ಹಾಗಾಗಿ ಅವರಿಗೆ ವಾಪಸ್ಸು ಬಾರದೆ ಬೇರೆ ದಾರಿಯಿರಲಿಲ್ಲ ಎಂದು ಪರಮೇಶ್ವರ್ ಹೇಳಿದರು.