ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೋಮುಸೌಹಾರ್ದತೆಗೆ ಸಾಕ್ಷಿಯಾಗಿದೆ. ಒಂದು ಕಡೆ ಬಂಟ್ವಾಳ ತಾಲೂಕಿ ಬಿಸಿ ರೋಡ್ನಲ್ಲಿ ಹಿಂದೂ-ಮುಸ್ಲಿಂರ ಹೇಳಿಕೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ ಹಂಚಿದ್ದಾರೆ.