ಲಿಂಗಾಯತ ಸಮುದಾಯದ ನಾಯಕನನ್ನು ಮುಖ್ಯಮಂತ್ರಿ ಮಾಡುತ್ತೇವೆ ಅಂತ ಬಿಜೆಪಿ ವರಿಷ್ಠರು ಸ್ಪಷ್ಟವಾಗಿ ಘೋಷಿಸದೇ ಹೋಗಿದ್ದು ಮುಳುವಾಯಿತು ಎಂದು ಸ್ವಾಮೀಜಿ ಹೇಳಿದರು