ಲಿಂಗಾಯತ ನಾಯಕರನ್ನು ಬಿಜೆಪಿ ಗೌರವಿಸುವುದಲ್ಲ ಅನ್ನೋದಿಕ್ಕೆ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ನಣ ಸವದಿ ಸಾಕ್ಷಿ ಎಂದು ಸಿದ್ದರಾಮಯ್ಯ ಹೇಳಿದರು.