ಬಿಜೆಪಿ ನಾಯಕರ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಭೆ ನಡೆದಿದ್ದು ಎಂದು ಹೇಳಿರುವ ಸಚಿವ ರಾಮಲಿಂಗಾರೆಡ್ಡಿಯವರನ್ನು ತರಾಟೆಗೆ ತೆಗೆದುಕೊಂಡ ಪ್ರತಾಪ್, ಗೌರಿ ಲಂಕೇಶ್ ಹತ್ಯೆ ನಡೆದಾಗ ಅವರೇ ಗೃಹ ಸಚಿವರಾಗಿದ್ದರು, ಅಮಾಯಕರನ್ನು ಅರೆಸ್ಟ್ ಮಾಡಿ ಜೈಲಲ್ಲಿ ಕೂರಿಸಿರುವ ಅವರಿಗೆ ಇದುವರೆಗೆ ಚಾರ್ಜ್ ಶೀಟ್ ಹಾಕೋದು ಸಾಧ್ಯವಾಗಿಲ್ಲ, ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದರು.