ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗಮಿಸುವ ಮೊದಲೇ ಸಿದ್ದರಾಮಯ್ಯ ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ತಮ್ಮ ಮಾತುಗಳನ್ನೂ ಮುಗಿಸಿದರು. ತಾನು ಬೇರೊಂದು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿರುವುದರಿಂದ ಅಧ್ಯಕ್ಷರು ಬರುವ ಮೊದಲೇ ಮಾತು ಮುಗಿಸಿ ಹೊರಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಅವರ ಪಕ್ಕದಲ್ಲಿದ್ದ ನಜೀರ್ ಅಹ್ಮದ್, ಕಾರ್ಯಾಧ್ಯಕ್ಷರಿದ್ದಾರಲ್ಲ ಸಾಕು ಎನ್ನುತ್ತಾರೆ.