ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಯುಎಸ್ ತೆರಳಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ತಾನು ಇಂಧನ ಸಚಿವನಾಗಿದ್ದಾಗಲೂ ವಿದೇಶದಲ್ಲಿ ನಡೆಯುತ್ತಿದ್ದ ಸಮ್ಮೇಳನವೊಂದರಲ್ಲಿ ಭಾಗಿಯಾಗದಂತೆ ತಡೆಯಲಾಗಿತ್ತು, ಆದರೆ ಅದೇ ಸಮ್ಮೇಳನದಲ್ಲಿ ಬಿಜೆಪಿ ನಿಯೋಗವೊಂದು ಭಾಗಿಯಾಗಲು ಅನುಮತಿ ನೀಡಲಾಗಿತ್ತು, ಕೇಂದ್ರದ ಧೋರಣೆಯೇ ಹಾಗೆ, ಕಾಮೆಂಟ್ ಮಾಡೋದು ಇಷ್ಟವಿಲ್ಲ ಎಂದರು.