ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ ಬಂಗಾರಪ್ಪನರ ಪುತ್ರನಾಗಿರುವ ಮಧು ಬಂಗಾರಪ್ಪನವರಿಂದ ಸಣ್ಣತನದ ರಾಜಕಾರಣ ನಿರೀಕ್ಷಿಸಿರಲಿಲ್ಲ, ರವಿವಾರದಂದು ನಡೆದ ಸಭೆಯೊಂದರಲ್ಲಿ ಅವರು ಮುಖ್ಯಮಂತ್ರಿಗಳ ಮುಂದೆ ತಾನು ವಿರೋಧಪಕ್ಷದ ಶಾಸಕರನ್ನು ಹದ್ದುಬಸ್ತುನಲ್ಲಿಟಿರುವುದಾಗಿ ಕೊಚ್ಚಿಕೊಳ್ಳುತ್ತಿದ್ದರು, ಈ ಬಗೆಯ ದ್ವೇಷದ ರಾಜಕಾರಣದಿಂದ ಯಾರಿಗೂ ಪ್ರಯೋಜನವಿಲ್ಲ ಎಂದು ರಾಘವೇಂದ್ರ ಹೇಳಿದರು.