ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ರಾಜ್ಯದ ರಾಜಕಾರಣ ಯಾವ ಸ್ಥಿತಿ ತಲುಪಿದೆ ನೋಡಿ! ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪದಚ್ಯುತಗೊಳಿಸುವ ಮತ್ತು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿದ್ದರೆ, ಆಡಳಿತ ಪಕ್ಷದ ನಾಯಕರು ಮಾಡುವ ಕೆಲಸಗಳನ್ನು ಬಿಟ್ಟು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಉಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ! ರಾಜ್ಯದ ಸ್ಥಿತಿ ದೇವರಿಗೆ ಮಾತ್ರ ಪ್ರೀತಿ!