ಯದುವೀರ್ ಕೃಷ್ಣದತ್ ಒಡೆಯರ್

ಕಳೆದ ಎರಡು ಅವಧಿಗಳಿಗೆ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರು ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ ಸಮಾಜದ ಎಲ್ಲ ವರ್ಗಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಉತ್ತಮ ತಳಹದಿಯನ್ನು ಹಾಕಿದ್ದಾರೆ, ಅವರು ಮಾಡಿರುವ ಎಲ್ಲ ಉತ್ತಮ ಕೆಲಸಗಳನ್ನು ತಾವು ಮುಂದುವರಿಸಿಕೊಂಡು ಹೋಗೋದಾಗಿ ಹೇಳಿದರು.