ಎಸ್ ಮುನಿಸ್ವಾಮಿ, ಸಂಸದ

ಅನುದಾನ ಹಿಂಪಡೆಯದಂತೆ ಶಿವಕುಮಾರ್ ಅವರ ಕಾಲು ಹಿಡಿಯುತ್ತೇನೆ ಅಂತ ಮುನಿರತ್ನ ಹೇಳಿರುವುದು ಅವರೆಷ್ಟು ನೊಂದಿದ್ದಾರೆ, ಹತಾಶರಾಗಿದ್ದಾರೆ ಅನ್ನೋದನ್ನು ಸೂಚಿಸುತ್ತದೆ ಅಂತ ಮುನಿಸ್ವಾಮಿ ಹೇಳಿದರು. ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಸುರೇಶ್ ಅನುದಾನವನ್ನು ವಾಪಸ್ಸು ತರಲು ಪ್ರಯತ್ನಿಸಬೇಕು ಎಂದು ಮುನಿಸ್ವಾಮಿ ಹೇಳಿದರು.