ಚಿಕ್ಕಮಗಳೂರು ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಯಾಗಿ ಕೆಲಸ ಮಾಡುವ ನೇತ್ರಾವತಿ, ಮಂಡ್ಯದಲ್ಲಿ ಕಾರ್ಯನಿರ್ವಾಹಕ ಎಂಜಿನೀಯರ್ ಆಗಿರುವ ಹರ್ಷ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೆಲಸ ಮಾಡುವ ಯಜ್ಞೇಂದ್ರ ಮತ್ತು ಇನ್ನೂ ಕೆಲ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.