ರೇವಣ್ಣ ಅವರಿಗೆ ಒಂದು ಪ್ರಕರಣಲ್ಲಿ ಜಾಮೀನು ಸಿಕ್ಕಿದೆ ಮತ್ತೊಂದರ ವಿಚಾರಣೆ ನಡೆಯುತ್ತಿದ್ದು ಸೋಮವಾರದಂದು ಕೋರ್ಟ್ ತನ್ನ ತೀರ್ಪು ನೀಡಲಿದೆ. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ತಾವು ಅದರ ಬಗ್ಗೆ ಮಾತಾಡಲ್ಲ ಎಂದ ದೇವೇಗೌಡರು, ರೇವಣ್ಣರ ವಿರುದ್ಧ ಸುಳ್ಳು ಪ್ರಕರಣಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ನೋವು ಮತ್ತು ವಿಷಾದದಿಂದ ಹೇಳಿದರು.