ವಿಜಯಪುರ ಯತ್ನಾಳ್ ಪ್ರತಿನಿಧಿಸುವ ಕ್ಷೇತ್ರವಾಗಿದೆ, ನಗರದಲ್ಲಿ ಅವರ ಶಕ್ತಿ ಏನೂ ಇಲ್ಲ ಅನ್ನೋದನ್ನು ಸಾಬೀತು ಮಾಡಬೇಕಿದೆ, ವಿಜಯಪುರದಿಂದಲೇ ಕನಿಷ್ಠ ಐದು ಸಾವಿರ ಜನ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ನಿರೀಕ್ಷೆ ಇದೆ, ಆದರೆ ಜಿಲ್ಲೆಯ ಬೇರೆ ಭಾಗಗಳಿಂದಲೂ ಕಾರ್ಯಕರ್ತರನ್ನು ಸೇರಿಸೋಣ ಮತ್ತು ಯಾತ್ರೆಯನ್ನು ಭಾರೀ ಯಶಗೊಳಿಸೋಣ ಎಂದು ಪಟ್ಟಣಶೆಟ್ಟಿ ಕರೆ ನೀಡಿದರು.