ಹೆಚ್ ಸಿ ಮಹದೇವಪ್ಪ, ಸಚಿವ

ಪಕ್ಷ ಸಂಘಟನೆಯ ಬಗ್ಗೆ ಮಾತಾಡಬೇಕಾದರೆ ಪಕ್ಷದ ಅಧ್ಯಕ್ಷರು ಇರಲೇಬೇಕು ಅವರ ಸಮಕ್ಷಮದಲ್ಲೇ ಸಂಘಟನೆ ಮಾತುಕತೆ ನಡೆಯಬೇಕು ಅಂತ ಅಜೆಂಡಾವೇನೂ ಇಲ್ಲ, ಪರಮೇಶ್ವರ್ ಅವರು ಕರೆದಿರುವ ಮೀಟಿಂಗ್ ನಲ್ಲಿ ದಲಿತರಿಗೆ ಉನ್ನತ ಸ್ಥಾನಗಳ ಬಗ್ಗೆ ಚರ್ಚೆ ನಡೆಯಲ್ಲ, ಆದರೆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತದೆ ಎಂದು ಮಹಾದೇವಪ್ಪ ಹೇಳಿದರು