ಮಂಡ್ಯದಲ್ಲಿ ಸುಮಲತಾ ಅಂಬರೀಶ್

ಈಗ ಜೆಡಿಎಸ್ ವರ್ತನೆ ನೋಡಿ ಅವರೆಲ್ಲ ಮತ್ತೇ ತನಗೆ ಫೋನ್ ಮಾಡಿ ತನ್ನ ನಿರ್ಧಾರದ ಬಗ್ಗೆ ಕೇಳುತ್ತಿದ್ದಾರೆ, ತಾನು ಮಾಡಿದ ತ್ಯಾಗಕ್ಕೆ ಏನೂ ಬೆಲೆಯಿಲ್ಲದಂತಾಗಿದೆ, ಕುಮಾರಸ್ವಾಮಿಯವರು ಮನೆಗೆ ಬಂದು ಹೋದ ಮೇಲೆ ಒಂದೇ ಒಂದು ಸಲ ತನಗೆ ಫೋನ್ ಮಾಡಿಲ್ಲ ಎಂದು ಸುಮಲತಾ ಬೇಸರದಿಂದ ಹೇಳಿದರು.