ಶಾಸಕ ಪ್ರದೀಪ್ ಈಶ್ವರ್

ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುವಾಗ ಈ ಬಾರಿಯೂ ಕರ್ನಾಟಕವನ್ನು ಕಡೆಗಣಿಸಿದ್ದಾರೆ, ನೀರಾವರಿ ಯೋಜನೆಗಳಲ್ಲಿ ಯಾವುದಕ್ಕೂ ಅವರು ಹಣ ನೀಡಿಲ್ಲ, ಕರ್ನಾಟಕದ ಸಂಸತ್ ಮತ್ತು ರಾಜ್ಯ ಸದಸ್ಯರು ಇದರ ಬಗ್ಗೆ ಮಾತನ್ನೇ ಆಡುತ್ತಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದರು.