ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ

ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಲ್ಲಂತೆ ರಾಜ್ಯ ಬಿಜೆಪಿ ಘಟಕದಲ್ಲೂ ಒಂದು ಶಿಸ್ತು ಸಮಿತಿ ಇದೆ. ತಮ್ಮಿಂದಾಗಿತ್ತಿರುವ ಪ್ರಮಾದಗಳನ್ನು ತಿದ್ದಿಕೊಳ್ಳಲು ಈಶ್ವರಪ್ಪನವರಿಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು. ಆದರೆ ಅವರು ತಮ್ಮ ಧೋರಣೆಗಳನ್ನು ಬದಲಿಸಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.