ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯದ ಗೃಹಸಚಿವರು ತುತ್ತು ನೀಡುವವರನ್ನು ಬಿಟ್ಟು ಮುಸಲ್ಮಾನರಿಗೆ ಮುತ್ತು ಕೊಡುತ್ತಾರಂತೆ ಎಂದ ಯತ್ನಾಳ್ ಸಿದ್ದರಾಮಯ್ಯ ಅವರದ್ದು ಮುಸ್ಲಿಂ ಓಲೈಕೆಯ ಹಿಂದೂ ವಿರೋಧಿ ಸರ್ಕಾರ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತದೆ, ಕೆಜಿ ಹಳ್ಳಿ, ಡಿಜೆ ಹಳ್ಳಿ ಮತ್ತು ಹುಬ್ಬಳ್ಳಿ ಗಲಾಟೆ ಮೊದಲಾದ ಪ್ರಕರಣಗಳನ್ನು ವಾಪಸ್ಸು ತೆಗೆದುಕೊಳ್ಳಲಾಗುವುದು ಅಂತ ಸಚಿವರು ಹೇಳಿದ್ದಾರೆ ಎಂದರು.