ನಿನ್ನೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚೆ ಆಗಿದೆ, ಸರ್ಕಾರ ಅದನ್ನು ಬಿಡುಗಡೆ ಮಾಡಲಿ. ಸಮೀಕ್ಷೆ ಎಲ್ಲ ಸಮುದಾಯಗಳಿಗೆ ಸಮ್ಮತ ಆನಿಸಲಾರದು ಆದರೆ, ಸಾಧಕ ಬಾಧಕಗಳ ಮೇಲೆ ಚರ್ಚೆ ನಡೆಸುವ ಮತ್ತು ತಿದ್ದುಪಾಟುಗಳನ್ನು ಮಾಡುವ ಅವಕಾಶವಂತೂ ಇದ್ದೇ ಇರುತ್ತದೆ ಎಂದು ಬಿಜೆಪಿ ನಾಯಕ ಹೇಳಿದರು.