Pratap Simha: ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಧನ್ಯವಾದ ಹೇಳಿದ್ಯಾಕೆ ನೋಡಿ!

ಸಿದ್ದರಾಮಯ್ಯ ತಾವು ನೀಡಿದ ಗ್ಯಾರಂಟಿಗೆ ಅನುಗುಣವಾಗಿ 10 ಕೆಜಿ ಅಕ್ಕಿ ಬದಲು ಕೆಜಿಗೆ ರೂ. 34 ರಂತೆ ರೂ. 340 ಅನ್ನು ಕಾರ್ಡುದಾರರ ಬ್ಯಾಂಕ್ ಖಾತೆಗಳಿಗೆ ಹಾಕಲಿ ಎಂದರು.