ಮುಖ್ಯಮಂತ್ರಿ ಸಿದ್ದರಾಮಯ್ಯ

ಯಾವುದೇ ಸಮುದಾಯ ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿದ್ದರೆ ಅದಕ್ಕೆ ಅಡ್ಡಿಯನ್ನುಂಟು ಮಾಡೋದು ಕಾನೂನುಬಾಹಿರ ಮತ್ತು ದುಷ್ಕೃತ್ಯ ಅನಿಸಿಕೊಳ್ಳುತ್ತದೆ, ಧಾರ್ಮಿಕ ಅಸಹಿಷ್ಣುತೆಯೆಡೆ ತಮ್ಮ ಸರ್ಕಾರ ಕಠಿಣ ನಿಲುವು ಹೊಂದಿದೆ ಎಂದು ಹೇಳಿದ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಪೊಲೀಸರು ಸಫಲರಾಗಿದ್ದಾರೆ ಮತ್ತು ನಗರದಲ್ಲಿ ಈಗ ಶಾಂತಿ ನೆಲೆಸಿದೆ ಎಂದರು.