ಒಣಗುತ್ತಿರುವ ಬೆಳೆಗಳು..ಮಳೆರಾಯನಿಗೆ ಮೊರೆ ಇಟ್ಟ ಗ್ರಾಮಸ್ಥರು

ಮಳೆರಾಯ ಮತ್ತೆ ಕೃಪೆ ತೋರಪ್ಪ.. ಬೆಳೆಗಳಿಗೆ ನೀರುಣಿಸಪ್ಪ ಅಂತ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಮಿಡಿಗೇಶಿ ಸಮೀಪದ ಲಕ್ಲಿಹಟ್ಟಿ ರೈತರು ವರುಣದೇವನಲ್ಲಿ ಪಾರ್ಥಿಸಿದ್ದಾರೆ.