ಸಚಿವ ಎನ್ ಚಲುವರಾಯಸ್ವಾಮಿ

ಅವರು ಹಿಂದೆ ಆರೆಸ್ಸೆಸ್ ಮತ್ತು ಬಿಜೆಪಿ ಬಗ್ಗೆ ಏನೆಲ್ಲ ಮಾತಾಡುತ್ತಿದ್ದರೋ ಈಗಲೂ ಅದನ್ನೇ ಮಾತಾಡುತ್ತಿದ್ದಾರೆ ಅವರು ಹೇಳಿದ್ದೆಲ್ಲ ಕರೆಕ್ಟ್ ನಾವು ಹೇಳೋದು ತಪ್ಪು ಅಂತ ಸಚಿವ ಕುಹಕವಾಡಿದರು. ಅವರಿಗೆ ಯಾರ ಮಾರ್ಗದರ್ಶನವೂ ಬೇಕಿಲ್ಲ, ಒಬ್ಬರೇ ಎಲ್ಲ ನಿರ್ಧಾರಗಳನ್ನೂ ತೆಗೆದುಕೊಳ್ಳುತ್ತಾರೆ ಎಂದು ಚಲುವರಾಯಸ್ವಾಮಿ ಹೇಳಿದರು