ಶಿಕ್ಷಣ ಸಚಿವರಿಗೆ "ಕನ್ನಡ ಬರಲ್ಲ" ಎಂದು ಹೇಳಿದ್ದ ವಿದ್ಯಾರ್ಥಿ ವಿರುದ್ಧ ಮಧು ಬಂಗಾರಪ್ಪ ಆಕ್ರೋಶಗೊಂಡಿದ್ದಾರೆ. ಯಾರು ಆ ವಿದ್ಯಾರ್ಥಿ ಕ್ರಮ ಕೈಗೊಳ್ಳಿ ಎಂದು ಆದೇಶಿಸಿದ್ದಾರೆ. ಶಿಕ್ಷಣ ಸಚಿವರ ಆದೇಶಕ್ಕೆ ಬಿಜೆಪಿ ಕಿಡಿ ಕಾರಿದೆ.