ಕೇಸ್ ದಾಖಲಾಗಿರುವುದು ರಾಜಕೀಯ ಪಿತೂರಿಯ ಭಾಗ: ಭೈರತಿ ಬಸವರಾಜ

ಹತ್ಯೆಗೀಡಾಗಿರುವ ಶಿವಪ್ರಕಾಶ್ ತಾಯಿ ನೀಡಿರುವ ದೂರಿನನ್ವಯ ಶಾಸಕ ಭೈರತಿ ಬಸವರಾಜ, ಜಗದೀಶ್, ಕಿರಣ್, ವಿಮಲ್, ಮತ್ತು ಅನಿಲ್ ವಿರುದ್ಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಅರ್ ದಾಖಲಾಗಿದೆ. ಜಮೀನು ವಿಷಯಕ್ಕೆ ಕೊಲೆ ನಡೆದಿದೆ ಎಂದು ದೂರಿನಲ್ಲಿ ದಾಖಲಾಗಿದ್ದರೂ ಬಸವರಾಜ ಮಾತ್ರ ಯಾವ ಜಮೀನು ಅನ್ನೋದೇ ತನಗೆ ಗೊತ್ತಿಲ್ಲ ಎಂದು ಸಿಡಿಮಿಡಿಗೊಂಡು ಹೇಳುತ್ತಾರೆ.