ಚಿತ್ರದುರ್ಗ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ

ಯೋಜನೆಯ ಬಗ್ಗೆ ವಿವರವಾಗಿ ಮಾತಾಡಿದ ಅವರು ಅದು ಒಮ್ಮೆ ಪೂರ್ಣಗೊಂಡರೆ 5.5 ಲಕ್ಷ ಎಕರೆ ಜಮೀನಿಗೆ ನೀರಾವರಿ ಸೌಕರ್ಯ ಲಭ್ಯವಾಗಲಿದೆ, ಮತ್ತು ಯೋಜನೆಯ ಒಟ್ಟು ವೆಚ್ಚ ₹21,000 ಕೋಟಿ ಅಂತ ಅಂದಾಜಿಸಲಾಗಿದ್ದು ಇದುವರೆಗೆ ₹ 9,000 ಕೋಟಿ ಖರ್ಚು ಮಾಡಲಾಗಿದೆ, ಮುಂಬರುವ ವರ್ಷಗಳಲ್ಲಿ ಉಳಿದ ₹13,000 ಕೋಟಿ ಹಣ ಬಿಡುಗಡೆ ಮಾಡಿ ಭದ್ರಾ ಮೇಲ್ದಂಡೆ ಯೋಜೆನೆಯನ್ನು ಕಂಪ್ಲೀಟ್ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.