ಬಿವೈ ವಿಜಯೇಂದ್ರ

ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾದಾಗಿನಿಂದ ಟೀಕೆಗಳನ್ನು ಮಾಡುತ್ತಿದ್ದಾರೆ. ಈಗ ಯತ್ನಾಳ್ ಅವರೊಂದಿಗೆ ಹಲವಾರು ಬಿಜೆಪಿ ನಾಯಕರು ಮತ್ತು ಶಾಸಕರು ಸೇರಿಕೊಂಡಿದ್ದಾರೆ . ವಿಜಯೇಂದ್ರ ವಿರೋಧಿ ಬಣ ಈಗ ದೆಹಲಿಯಲ್ಲಿದೆ. ಅವರೆಲ್ಲರ ಆಗ್ರಹ ಮತ್ತು ಒತ್ತಾಯ ಒಂದೇ-ವಿಜಯೇಂದ್ರರನ್ನು ಅದ್ಯಕ್ಷ ಸ್ಥಾನದಿಂದ ಸರಿಸಿ ಬೇರೆಯವರಿಗೆ ಜವಾಬ್ದಾರಿ ವಹಿಸಬೇಕು.