Bly-zameer-police-av

ಕೆಡಿಪಿ ಸಭೆ ಆರಂಭವಾಗುವ ಮೊದಲು ಸಚಿವ ಜಮೀರ್ ಅಹ್ಮದ್ ಬಳ್ಳಾರಿ ಜಿಲ್ಲಾಧಿಕಾರಿಗಳ ಜೊತೆ ವಿಷಯಗಳನ್ನು ಚರ್ಚಿಸಿದರು. ಹಾಗೆ ನೋಡಿದರೆ ಜಿಲ್ಲೆಯ ಎಲ್ಲ ಸಂಗತಿಗಳು ಜಿಲ್ಲಾಧಿಕಾರಿಗೆ ಮಾತ್ರ ಗೊತ್ತಿರುತ್ತದೆ. ಆದರೆ, ಕೃಷ್ಣ ಬೈರೇಗೌಡರಂಥ ಸಚಿವರು ಪ್ರತಿ ವಿಷಯವನ್ನು ಸಭೆಗೆ ಬರುವ ಮೊದಲೇ ಚೆನ್ನಾಗಿ ಅಧ್ಯಯನ ಮಾಡಿರುತ್ತಾರೆ.